ಮುಂಬೈ: ಖ್ಯಾತ ನಟ ಅಮಿತಾಭ್ ಬಚ್ಚನ್ ಅವರು ಉತ್ತರ ಪ್ರದೇಶದ 1,398 ರೈತರ ₹4.05 ಕೋಟಿ ಸಾಲ ತೀರಿಸಿದ್ದಾರೆ.
ಸೋಮವಾರ ರಾತ್ರಿ ತಮ್ಮ ಬ್ಲಾಗ್ನಲ್ಲಿ ಈ ವಿಷಯ ತಿಳಿಸಿರುವ ಅವರು, ಆಯ್ದ 70 ರೈತರನ್ನು ಮುಂಬೈಗೆ ಆಹ್ವಾನಿಸಿ ಚೆಕ್ ನೀಡಿದ್ದನ್ನು ಉಲ್ಲೇಖಿಸಿದ್ದಾರೆ.ಈ ಮೊದಲು ಅವರು ಮಹಾರಾಷ್ಟ್ರದ 350 ರೈತರ ಸಾಲ ತೀರಿಸಲು ನೆರವಾಗಿದ್ದರು.
‘ಅಂದುಕೊಂಡಿದ್ದು ಈಡೇರಿದಾಗ ಮನಸಿನಲ್ಲಿ ಶಾಂತಿ ನೆಲೆಸಿದೆ’ ಎಂದು ಅಮಿತಾಭ್ ಬರೆದಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.