ADVERTISEMENT

ಸಂಪುಟ ವಿಸ್ತರಿಸಿದ ಚಂದ್ರಬಾಬು ನಾಯ್ಡು

ಪಿಟಿಐ
Published 11 ನವೆಂಬರ್ 2018, 17:56 IST
Last Updated 11 ನವೆಂಬರ್ 2018, 17:56 IST

ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಭಾನುವಾರ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಟಿಡಿಪಿಯ ಹಿರಿಯ ನಾಯಕರಾದ ಎನ್.ಎಂ.ಡಿ ಫಾರೂಖ್ ಹಾಗೂ ಕಿದಾರಿ ಶ್ರವಣ್ ಕುಮಾರ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಪಾಲ ಇ.ಎಸ್.ಎಲ್‌. ನರಸಿಂಹನ್ ಅವರು ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT