ಭೋಪಾಲ್: ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಸದ್ಯದಲ್ಲಿಯೇ ಪ್ರಕಟವಾಗುವ ನಿರೀಕ್ಷೆಯಿರುವ ಕಾರಣ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮುಂದಿನ ಆದೇಶದವರೆಗೆ ರಜೆ ತೆಗೆದುಕೊಳ್ಳುವಂತಿಲ್ಲ ಎಂದು ಮಧ್ಯ ಪ್ರದೇಶ ಸರ್ಕಾರ ನಿರ್ದೇಶಿಸಿದೆ.
ಈ ಸಂಬಂಧ ಪೊಲೀಸ್ ಕೇಂದ್ರ ಕಚೇರಿಯು ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆದೇಶಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.