ADVERTISEMENT

ಅಯೋಧ್ಯೆ ತೀರ್ಪು | ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಿಸುತ್ತೇವೆ: ಮೋಹನ್ ಭಾಗವತ್

ಏಜೆನ್ಸೀಸ್
Published 9 ನವೆಂಬರ್ 2019, 8:38 IST
Last Updated 9 ನವೆಂಬರ್ 2019, 8:38 IST
ಮೋಹನ್ ಭಾಗವತ್ – ಎಎನ್‌ಐ ಚಿತ್ರ
ಮೋಹನ್ ಭಾಗವತ್ – ಎಎನ್‌ಐ ಚಿತ್ರ   

ನವದೆಹಲಿ:ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇವೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

‘ಇದು ದಶಕಗಳಿಂದ ವಿಚಾರಣೆ ನಡೆಯುತ್ತಿದ್ದ ಪ್ರಕರಣ. ಈಗ ಸರಿಯಾದ ತೀರ್ಮಾನಕ್ಕೆ ಬರಲಾಗಿದೆ. ಇದನ್ನು ಗೆಲುವು ಅಥವಾ ಸೋಲು ಎಂದು ನೋಡಬಾರದು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಲ್ಲಿ ಪ್ರತಿಯೊಬ್ಬರ ಶ್ರಮವನ್ನೂ ನಾವು ಗೌರವಿಸುತ್ತೇವೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.