ADVERTISEMENT

ದೆಹಲಿಯ ಜನಾದೇಶವನ್ನು ಸ್ವೀಕರಿಸುತ್ತೇವೆ: ಜೆಪಿ ನಡ್ಡಾ

ಪಿಟಿಐ
Published 11 ಫೆಬ್ರುವರಿ 2020, 14:41 IST
Last Updated 11 ಫೆಬ್ರುವರಿ 2020, 14:41 IST
ಜೆಪಿ ನಡ್ಡಾ
ಜೆಪಿ ನಡ್ಡಾ   

ನವದೆಹಲಿ: ಜನಾದೇಶವನ್ನು ನಾವು ಸ್ವೀಕರಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿಗೆಲುವು ಸಾಧಿಸಿದ ಆಮ್ ಆದ್ಮಿಪಕ್ಷ ಮತ್ತುಅರವಿಂದ ಕೇಜ್ರಿವಾಲ್ ಅವರಿಗೆ ಅಭಿನಂದನೆ ಸಲ್ಲಿಸಿದ ಅವರು, ರಾಜ್ಯದ ಅಭಿವೃದ್ಧಿಗಾಗಿ ಆಪ್ ಸರ್ಕಾರ ದುಡಿಯಲಿ ಎಂದು ಆಶಿಸಿದ್ದಾರೆ.

ಅದೇ ವೇಳೆ ಬಿಜೆಪಿಯ ಗೆಲುವಿಗಾಗಿ ದಿನ ರಾತ್ರಿ ಕೆಲಸ ಮಾಡಿದ ಬಿಜೆಪಿ ಕಾರ್ಯಕರ್ತರಿಗೆ ನಡ್ಡಾ ಧನ್ಯವಾದ ಸಲ್ಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.