ADVERTISEMENT

ಚೆನ್ನೈನಲ್ಲಿ ಬಿಜೆಪಿ ಸದಸ್ಯನ ಹತ್ಯೆ

​ಪ್ರಜಾವಾಣಿ ವಾರ್ತೆ
Published 25 ಮೇ 2022, 19:10 IST
Last Updated 25 ಮೇ 2022, 19:10 IST
   

ಚೆನ್ನೈ: ನಗರದ ಅಣ್ಣ ಸಲಾಯ್‌ ರಸ್ತೆಯಲ್ಲಿ ಬಿಜೆಪಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ‍ಪಂಗಡ ಘಟಕದ ಕಾರ್ಯನಿರ್ವಾಹಕ ಸಮಿತಿ ಸದಸ್ಯ ಬಾಲಚಂದರ್‌ ಅವರನ್ನು ಬುಧವಾರ ಇರಿದು ಹತ್ಯೆಗೈಯಲಾಗಿದೆ.

ಬಾಲಚಂದರ್‌ ವಿರುದ್ಧ ಏಳು ಮೊಕದ್ದಮೆಗಳು ದಾಖಲಾಗಿದ್ದವು. ಇದು ವೈಯಕ್ತಿಕ ದ್ವೇಷಕ್ಕೆ ಆಗಿರುವ ಕೊಲೆ ಎಂದು ಪೊಲೀಸರು ಶಂಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT