ADVERTISEMENT

ಐಎಂಎ ಹಗರಣ: ಉನ್ನತ ಮಟ್ಟದ ತನಿಖೆಗಾಗಿ ಕೇಂದ್ರ ಹಣಕಾಸು ಸಚಿವರಿಗೆ ಮನವಿ 

ಏಜೆನ್ಸೀಸ್
Published 20 ಜೂನ್ 2019, 11:31 IST
Last Updated 20 ಜೂನ್ 2019, 11:31 IST
   

ನವದೆಹಲಿ:ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರನ್ನು ಗುರುವಾರ ಭೇಟಿ ಮಾಡಿದ ಬಿಜೆಪಿ ಸಂಸದರು ಐಎಂಎ ಸಂಸ್ಥೆಯ ಹಗರಣದ ಉನ್ನತ ಮಟ್ಟದ ತನಿಖೆಗಾಗಿ ಮನವಿ ಮಾಡಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ, ಜಿ.ಎಂ ಸಿದ್ದೇಶ್ವರ್‌, ತೇಜಸ್ವಿ ಸೂರ್ಯ, ನಾರಾಯಣಸ್ವಾಮಿ, ಮುನಿಸ್ವಾಮಿ, ಸಿಟಿ ರವಿ, ಬಚ್ಚೇಗೌಡ ಸೇರಿದಂತೆ ಹಲವು ನಾಯಕರು ಹಗರಣದ ತನಿಖೆ ಕೋರಿ ಜ್ಞಾಪನಾ ಪತ್ರ ಸಲ್ಲಿಸಿದರು.

ಇನ್ನಷ್ಟು...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.