ADVERTISEMENT

VIDEO | ಗಾಜಿಪುರ ಗಡಿಯಲ್ಲಿ ತಡೆ: ವಿಪಕ್ಷ ನಾಯಕನ ಹಕ್ಕು ಮೊಟಕು ಎಂದ ರಾಹುಲ್

ಏಜೆನ್ಸೀಸ್
Published 4 ಡಿಸೆಂಬರ್ 2024, 10:45 IST
Last Updated 4 ಡಿಸೆಂಬರ್ 2024, 10:45 IST

ಗಲಭೆ ಪೀಡಿತ ಸಂಭಲ್‌ಗೆ ತರೆಳುವ ಮಾರ್ಗ ಮಧ್ಯೆ ತಮ್ಮನ್ನು ತಡೆದಿರುವುದು ಸಂವಿಧಾನ ವಿರೋಧಿ ನಡೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅಲ್ಲದೆ ವಿರೋಧ ಪಕ್ಷದ ನಾಯಕನ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.