ADVERTISEMENT

ಹಿಮಪಾತದಲ್ಲಿ ಸಿಲುಕಿದ್ದ ಎಲ್ಲಾ 7 ಸೈನಿಕರ ಸಾವು: ಸೇನೆ ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಫೆಬ್ರುವರಿ 2022, 12:29 IST
Last Updated 8 ಫೆಬ್ರುವರಿ 2022, 12:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಅರುಣಾಚಲ ಪ್ರದೇಶದ ಕಮೆಂಗ್‌ ಸೆಕ್ಟರ್‌ನಲ್ಲಿ ಫೆ.6ರಂದು ಸಂಭವಿಸಿದ್ದ ಹಿಮಪಾತದಲ್ಲಿ ಸಿಲುಕಿದ್ದ ಎಲ್ಲಾ ಏಳು ಸೈನಿಕರೂ ಹುತಾತ್ಮರಾಗಿರುವುದಾಗಿ ಸೇನೆ ಮಂಗಳವಾರ ಖಚಿತ ಪಡಿಸಿದೆ.

ಎಲ್ಲ ಸೈನಿಕರ ದೇಹಗಳನ್ನೂ ಹಿಮದ ಅಡಿಯಿಂದ ಹೊರತೆಗೆಯಲಾಗಿದೆ ಎಂದೂ ಸೇನೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT