ನವದೆಹಲಿ: ಇಂದು ಬೆಳಿಗ್ಗೆ ದೆಹಲಿ-ಪುಣೆ ವಿಸ್ತಾರ ವಿಮಾನ ಟೇಕಾಫ್ ಆಗುವ ಮೊದಲು ಬಾಂಬ್ ಇರುವ ಬಗ್ಗೆ ಕರೆ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಶುಕ್ರವಾರ ಬೆಳಿಗ್ಗೆ 7.30ರ ಸುಮಾರಿಗೆ ಪ್ರಮಾಣಿಕರು ಬೋರ್ಡಿಂಗ್ ಮಾಡುವ ವೇಳೆಯಲ್ಲಿ ಬಾಂಬ್ ಬೆದರಿಕೆ ಕರೆ ಬಂದಿದೆ.
ವಿಮಾನದಲ್ಲಿ ಶೋಧ ಕಾರ್ಯ ನಡೆಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.