ಮೀರತ್, ಉತ್ತರ ಪ್ರದೇಶ: ಇಲ್ಲಿನ ಬುಲಂದ್ಶಹರ್ ಜಿಲ್ಲೆಯ ಚಿಂಗರ್ವಾಟಿ ಪೊಲೀಸ್ ಹೊರಠಾಣೆ ಮೇಲೆ ನಡೆದ ಗುಂಪು ದಾಳಿಯಲ್ಲಿ ಮೃತಪಟ್ಟ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಅವರ ಮೊಬೈಲ್ ಫೋನ್ ಆರೋಪಿಯೊಬ್ಬನ ಮನೆಯಲ್ಲಿ ಪತ್ತೆಯಾಗಿದೆ.
ಪೊಲೀಸರ ಮೇಲೆ ಗುಂಡು ಹಾರಿಸಿದ್ದ ಆರೋಪಿಪ್ರಶಾಂತ್ ನಾಟ್ ಮನೆಯಿಂದ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
ಇನ್ನಷ್ಟು ಸುದ್ದಿಗಳು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.