ADVERTISEMENT

ರಾಜ್ಯಸಭೆಯ ಒಂದು ಸ್ಥಾನಕ್ಕೆ ಉಪಚುನಾವಣೆ

ಪಿಟಿಐ
Published 3 ಮಾರ್ಚ್ 2020, 19:13 IST
Last Updated 3 ಮಾರ್ಚ್ 2020, 19:13 IST

ನವದೆಹಲಿ: ಬಿಜೆಪಿ ಮುಖಂಡ ಬಿರೇಂದರ್‌ ಸಿಂಗ್‌ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯಸಭಾ ಸದಸ್ಯತ್ವಕ್ಕೆ ಇದೇ 26ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗಮಂಗಳವಾರ ಘೋಷಿಸಿದೆ.ಮತದಾನ ಮುಕ್ತಾಯವಾದ ಒಂದು ಗಂಟೆಯ ಬಳಿಕ ಮತಎಣಿಕೆ ನಡೆಯಲಿದೆ.

ಬಿರೇಂದರ್‌ ಅವರ ಅಧಿಕಾರವಧಿ ಆಗಸ್ಟ್‌ 1, 2022 ರವರೆಗೂ ಇತ್ತು. ಆದರೆ, ಕಳೆದ ಜನವರಿ 20 ರಂದು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT