ನವದೆಹಲಿ: ತ್ರಿವಳಿ ತಲಾಖ್ ಪದ್ಧತಿ ನಿಷೇಧಿಸಲು ಹೊಸ ಮಸೂದೆ ಮಂಡಿಸುವ ಬಗ್ಗೆ ಬುಧವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಪರಿಶೀಲಿಸುವ ಸಾಧ್ಯತೆ ಇದೆ.
ಸಚಿವ ಸಂಪುಟ ಒಪ್ಪಿದರೆ ಹೊಸ ಮಸೂದೆಯನ್ನು 17ನೇ ಲೋಕಸಭೆಯ ಮೊದಲ ಅಧಿವೇಶನದಲ್ಲೇ ಮಂಡಿಸುವ ನಿರೀಕ್ಷೆ ಇದೆ. ಕಳೆದ ತಿಂಗಳು 16ನೇ ಲೋಕಸಭೆ ವಿಸರ್ಜನೆಗೊಂಡಿದ್ದರಿಂದ ತ್ರಿವಳಿ ತಲಾಖ್ ಕುರಿತಾದ ಮಸೂದೆ ಅವಧಿಯೂ ಮುಗಿದಿತ್ತು.
ರಾಜ್ಯಸಭೆಯಲ್ಲಿ ಈಮಸೂದೆಗೆ ಅನುಮೋದನೆ ದೊರೆತಿರಲಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.