ADVERTISEMENT

ಭಾಸ್ಕರ್‌ ರಾವ್‌ ನೇಮಕಕ್ಕೆ ತಡೆ ನೀಡಲು ಸಿಎಟಿ ನಕಾರ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2019, 10:22 IST
Last Updated 5 ಆಗಸ್ಟ್ 2019, 10:22 IST
   

ಬೆಂಗಳೂರು: ನಗರ ಪೊಲೀಸ್ ಕಮಿಷನರ್ ಆಗಿ ಭಾಸ್ಕರ್ ರಾವ್ ನೇಮಕಕ್ಕೆ ತಡೆ ನೀಡಲು ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ನಿರಾಕರಿಸಿದೆ.

ತಮ್ಮ ಸ್ಥಾನಕ್ಕೆಭಾಸ್ಕರ್ ರಾವ್ ಅವರನ್ನು ನೇಮಿಸಿರುವುದನ್ನು ಪ್ರಶ್ನಿಸಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಅಲೋಕ್‌ ಕುಮಾರ್ ಸಿಎಟಿ ಮೆಟ್ಟಿಲೇರಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಭಾಸ್ಕರ್ ಅವರಿಗೆ ನೋಟಿಸ್ ಜಾರಿ ಮಾಡಿರುವ ಸಿಎಟಿ ವಿಚಾರಣೆಯನ್ನು ಆಗಸ್ಟ್ 14ಕ್ಕೆ ಮುಂದೂಡಿದೆ.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.