ADVERTISEMENT

ಸಿಬಿಐ ಹೆಚ್ಚುವರಿ ನಿರ್ದೇಶಕರ ಎತ್ತಂಗಡಿ

ಪಿಟಿಐ
Published 5 ಜುಲೈ 2019, 16:03 IST
Last Updated 5 ಜುಲೈ 2019, 16:03 IST

ನವದೆಹಲಿ: ಸಿಬಿಐನ ಹೆಚ್ಚುವರಿ ನಿರ್ದೇಶಕ ಎಂ.ನಾಗೇಶ್ವರ ರಾವ್‌ ಅವರನ್ನು ಶುಕ್ರವಾರ ಡಿಢೀರನೇ ಬದಲಾಯಿಸಿದ್ದು, ಅಗ್ನಿ ಶಾಮಕ ಸೇವೆ, ನಾಗರಿಕ ರಕ್ಷಣೆ ಮತ್ತು ಗೃಹರಕ್ಷಣ ದಳದ ಮಹಾನಿರ್ದೇಶಕರನ್ನಾಗಿ ಅವರನ್ನು ನೇಮಕ ಮಾಡಲಾಗಿದೆ.

1986 ಬ್ಯಾಚ್‌ ಒಡಿಶಾ ಕೆಡರ್‌ನ ಐಪಿಎಸ್ ಅಧಿಕಾರಿಯಾದ ನಾಗೇಶ್ವರ ರಾವ್‌ ಅವರು ಎರಡು ಬಾರಿ ಸಿಬಿಐನ ಮಧ್ಯಂತರ ಮುಖ್ಯಸ್ಥರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT