
ಪಿಟಿಐ
ಮುಂಬೈ: ‘ಭಾರತವು ಅಂತರರಾಷ್ಟ್ರೀಯ ಪಾಲುದಾರರೊಂದಿಗೆ ಬಲಾಢ್ಯ ಸ್ಥಾನದಲ್ಲಿ ನಿಂತು ಮಾತುಕತೆ ನಡೆಸುತ್ತಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಂಗಳವಾರ ಇಲ್ಲಿ ತಿಳಿಸಿದರು.
ಜಾಗತಿಕ ಆರ್ಥಿಕ ಸಹಕಾರ ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ಈಚೆಗೆ ನಡೆದ ವ್ಯಾಪಾರ ಒಪ್ಪಂದದಲ್ಲಿ ಭಾರತದ ಪಾರಮ್ಯವು ಸಾಬೀತಾಗಿದೆ’ ಎಂದರು.
‘ದೇಶದಲ್ಲಿ ಆರಂಭವಾಗಿರುವ ಸುಧಾರಣೆಯ ಎಕ್ಸ್ಪ್ರೆಸ್ ಮುಂದುವರಿಯಲಿದೆ’ ಎಂದೂ ಇದೇ ಸಂದರ್ಭ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.