ADVERTISEMENT

ಗಾಂಧಿಗೆ ನಮಿಸುವ ಬೂಟಾಟಿಕೆ ನಿಲ್ಲಿಸಿ: ಮೋದಿ ವಿರುದ್ಧ ಕಾಂಗ್ರೆಸ್‌ ಆಕ್ರೋಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಜೂನ್ 2023, 16:14 IST
Last Updated 11 ಜೂನ್ 2023, 16:14 IST

ಕೇಂದ್ರ ಸಚಿವ ಗಿರಿರಾಜ್ ಸಿಂಗ್ ನಾಥೂರಾಮ್ ಗೋಡ್ಸೆಯನ್ನು ಭಾರತದ ಸುಪುತ್ರ ಎಂದಿದ್ದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ಪ್ರಧಾನಿ ಮೋದಿಯವರೇ ಇದು ನಿಮಗೆ ಸವಾಲು.. ಒಂದೋ ಗೋಡ್ಸೆ ‘ಭಕ್ತರನ್ನು’ ಬಿಜೆಪಿಯಿಂದ ಹೊರದಬ್ಬಿ ಅಥವಾ ಗಾಂಧಿ ಪ್ರತಿಮೆಗಳಿಗೆ ಶಿರಬಾಗಿ ನಮಿಸುವ ನಿಮ್ಮ ಬೂಟಾಟಿಕೆಯನ್ನು ನಿಲ್ಲಿಸಿ ಎಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.