ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ನಾಳೆಯಿಂದ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಲು ಪ್ರವಾಸಿಗರಿಗೆ ಅವಕಾಶನಿರಾಕರಿಸಲಾಗಿದೆ ಎಂದು ರಾಷ್ಟ್ರಪತಿಯವರ ಅಧಿಕೃತ ಖಾತೆಯಿಂದ ಟ್ಟೀಟ್ ಮಾಡಲಾಗಿದೆ.
ಮಾರಾಣಾಂತಿಕ ಕೋವಿಡ್–19 ಹರಡುತ್ತಿರುವ ಕಾರಣರಾಷ್ಟ್ರಪತಿ ಭವನಕ್ಕೆಪ್ರವಾಸಿಗರಿಗೆ ಭೇಟಿ ಅವಕಾಶ ನಿರಾಕರಿಸಲಾಗಿದೆ ಎಂದು ಟ್ವೀಟ್ನಲ್ಲಿ ಹೇಳಲಾಗಿದೆ.
ವಿದೇಶಿ ಪ್ರಯಾಣಿಕರ ಬೇಟಿಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.