ADVERTISEMENT

ದೆಹಲಿ ಸಚಿವ ಸತ್ಯೇಂದರ್ ಜೈನ್ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

ಪಿಟಿಐ
Published 14 ಜೂನ್ 2022, 14:41 IST
Last Updated 14 ಜೂನ್ 2022, 14:41 IST
ಸತ್ಯೇಂದರ್ ಜೈನ್
ಸತ್ಯೇಂದರ್ ಜೈನ್   

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ.

ಮಂಗಳವಾರ ಇ.ಡಿ ಮತ್ತು ಜೈನ್ ಪರ ವಕೀಲರ ವಾದವನ್ನು ಆಲಿಸಿದ ಕೋರ್ಟ್, ಈ ಆದೇಶ ನೀಡಿದೆ. ಸದ್ಯ ಜೈನ್ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT