ADVERTISEMENT

ಕೋವಿಡ್‌–19 ಪ್ರಕರಣಗಳು ಏರಿಕೆ: ದೆಹಲಿ ಗಡಿಗಳು ಬಂದ್‌

​ಪ್ರಜಾವಾಣಿ ವಾರ್ತೆ
Published 1 ಜೂನ್ 2020, 20:00 IST
Last Updated 1 ಜೂನ್ 2020, 20:00 IST
ಅರವಿಂದ್‌ ಕೇಜ್ರಿವಾಲ್‌ 
ಅರವಿಂದ್‌ ಕೇಜ್ರಿವಾಲ್‌    

ನವದೆಹಲಿ: ರಾಷ್ಟ್ರ ರಾಜಧಾನಿ ಯಲ್ಲಿ ಕೋವಿಡ್‌–19 ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದಾಗಿ, ನೆರೆ ರಾಜ್ಯಗಳಿಂದ ಜನರು ದೆಹಲಿಗೆ ಪ್ರವೇಶಿಸದಂತೆ ಇನ್ನೊಂದು ವಾರ ಗಡಿಗಳನ್ನು ಮುಚ್ಚಲು ದೆಹಲಿ ಸರ್ಕಾರ ನಿರ್ಧರಿಸಿದೆ.

ಪದೆಹಲಿ–ಗುರುಗ್ರಾಮ‌ ಗಡಿ ನಿರ್ಬಂಧ ತೆರವುಗೊಳಿಸುವುದಾಗಿ ಹರಿಯಾಣ ಘೋಷಿಸಿದ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ತಳೆದಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT