ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಮಾರ್ಚ್ 31ರವರೆಗೆ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಡೆಸದಿರಲು ನಿರ್ಧರಿಸಿದೆ.
ಈ ಕುರಿತು ಗುರುವಾರ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಸರ್ಕಾರದ ವಕ್ತಾರ ರೋಹಿತ್ ಕನ್ಸಲ್, ಕೇಂದ್ರಾಡಳಿತ ಪ್ರದೇಶದಾದ್ಯಂತ ಯಾವುದೇ ಬಗೆಯ ಸಮಾರಂಭಗಳನ್ನು ನಡೆಸದಂತೆ ನಿರ್ಧರಿಸಲಾಗಿದೆ ಎಂದರು.
ವೈರಸ್ ಹಬ್ಬುತ್ತಿರುವುದರಿಂದ ಈ ಕ್ರಮಕೈಗೊಳ್ಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.