ಹೈದರಾಬಾದ್: ‘ತೆಲಂಗಾಣದಲ್ಲಿ ಮೇ 29ರವರೆಗೂ ಲಾಕ್ಡೌನ್ ಮುಂದುವರಿಸಲಾಗುವುದು. ಆದರೆ ಗ್ರಾಮೀಣ ಹಾಗೂ ಮುನ್ಸಿಪಲ್ ಪ್ರದೇಶಗಳಲ್ಲಿ ನಿಯಮ ಸಡಿಲಿಸಲಾಗುವುದು’ ಎಂದು ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಹೇಳಿದ್ದಾರೆ.
ಮಂಗಳವಾರ ರಾತ್ರಿ ಸಂಪುಟ ಸಚಿವರ ಜತೆ ಸಭೆ ನಡೆಸಿದ ಬಳಿಕ ಈ ವಿಷಯ ಘೋಷಿಸಿರುವ ರಾವ್, ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಿಸಲು ಬಹುತೇಕರು ಒಲವು ತೋರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.