ನವದೆಹಲಿ:ಚೀನಾ– ಭಾರತ ಗಡಿ ಬಿಕ್ಕಟ್ಟು ಸಂಬಂಧ ಚರ್ಚೆ ನಡೆಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಇದೇ 23ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ)ಸಭೆ ಕರೆಯಲಾಗಿದೆ.
ಇದೇ ವೇಳೆ, ಕೋವಿಡ್–19, ತೈಲ ಬೆಲೆ ಏರಿಕೆ ಕುರಿತು ಚರ್ಚೆ ನಡೆಯಲಿದೆ.
ಕೋವಿಡ್ -19 ಬಿಕ್ಕಟ್ಟನ್ನು ಕೇಂದ್ರ ಸರ್ಕಾರ ನಿಭಾಯಿಸಿದ ರೀತಿ ಕುರಿತು ಚರ್ಚಿಸಲು ಕರೆದಿರುವ ಸಿಡಬ್ಲ್ಯೂಸಿಯ ಮೂರನೇ ಸಭೆ ಇದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.