ನವದೆಹಲಿ:ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರಕ್ಕೆ ನಿಗದಿಪಡಿಸಿದೆ.
ಜಾರಿ ನಿರ್ದೇಶನಾಲಯದ ವಕೀಲರು ಸೋಮವಾರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದರು. ಡಿ.ಕೆ.ಶಿವಕುಮಾರ್ ಅವರ ಬಂಧನದ ಅವಧಿ ಮಂಗಳವಾರಕ್ಕೆ ಮುಕ್ತಾಯವಾಗಲಿದೆ.
ವಿಶೇಷ ನ್ಯಾಯಾಲಯಕ್ಕೆ ಅವರನ್ನು ಮತ್ತೆ ಹಾಜರುಪಡಿಸುವ ಜಾರಿ ನಿರ್ದೇಶನಾಲಯ, ಬಂಧನದ ಅವಧಿ ವಿಸ್ತರಣೆಗೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.
ಇನ್ನಷ್ಟು...
‘ಕನಕಪುರದ ಬಂಡೆ’ ಡಿ.ಕೆ.ಶಿವಕುಮಾರ್ಗೆ ಈಗ ಸಂಕಷ್ಟದ ಕಾಲ!
ಒಕ್ಕಲಿಗರು ಇನ್ನೂ ಎದ್ದಿಲ್ಲ: ಇದು ಸಾಂಕೇತಿಕ–ನಂಜಾವಧೂತ ಸ್ವಾಮೀಜಿ
ಜಾರಿ ನಿರ್ದೇಶನಾಲಯದಿಂದ ಡಿ.ಕೆ. ಶಿವಕುಮಾರ್ ಬಂಧನ
ಡಿ.ಕೆ.ಶಿವಕುಮಾರ್ ಮಗಳು ಐಶ್ವರ್ಯಾ ಆಸ್ತಿ: 5 ವರ್ಷದಲ್ಲಿ ನೂರುಪಟ್ಟು ಹೆಚ್ಚಳ
ಡಿಕೆಶಿ ಅಣ್ಣನವರೇಕ್ಷಮಿಸಿ: ಶ್ರೀರಾಮುಲು
ಡಿ.ಕೆ. ಶಿವಕುಮಾರ್ ಬೆಂಬಲಕ್ಕೆ ನಿಂತ ಕಾಂಗ್ರೆಸ್
ಗಾಯದ ಮೇಲೆ ಬರೆ ಎಳೆದ ಹೈಕೋರ್ಟ್; ಶಾಸಕ ಡಿ.ಕೆ.ಶಿವಕುಮಾರ್ ಮೆಮೊ ವಜಾ
₹8.6 ಕೋಟಿ ಹಣ ನಮ್ಮದೇ, ಇ.ಡಿ ವಿಚಾರಣೆಗೆ ಹಾಜರಾಗುವೆ: ಡಿ.ಕೆ.ಶಿವಕುಮಾರ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.