ರೈತರ ಜಾಥಾ ಹಿನ್ನೆಲೆಯಲ್ಲಿ ದೆಹಲಿ-ಗುರುಗ್ರಾಮ ಗಡಿಯಲ್ಲಿ ವಾಹನ ದಟ್ಟಣೆ ಸೃಷ್ಟಿಯಾಗಿರುವುದು
ದೆಹಲಿ ರೈತ ಚಳವಳಿಯ ಚಿತ್ರಗಳನ್ನು ನೋಡಿ ಬೇಸರವಾಗಿದೆ. ರೈತರನ್ನು ಗೌರವದಿಂದ ಕಾಣುವಂತೆ ಕೇಂದ್ರ ಸರ್ಕಾರವನ್ನು ಕೋರುತ್ತೇನೆ. ದಯವಿಟ್ಟು ಅವರೊಂದಿಗೆ ಮಾತನಾಡಿ. ಅವರ ಮಾತುಗಳನ್ನು ಕೇಳಿ. ಪೊಲೀಸ್ ಪಡೆ ಸಮಸ್ಯೆಯನ್ನು ಪರಿಹರಿಸದು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.