ನವದೆಹಲಿ: ‘ತಲೆಮರೆಸಿಕೊಂಡಿರುವ ಆರ್ಥಿಕ ಅಪರಾಧಿಗಳಿಗೆ ಯಾವುದೇ ದೇಶವು ಆಶ್ರಯ ನೀಡದಂತೆ ಮಾಡಲು ಪ್ರಯತ್ನಿಸಲಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
‘ಆರ್ಥಿಕ ಅಪರಾಧಿಗಳನ್ನು ಸೆರೆ ಹಿಡಿಯಲು ಜಿ–20 ರಾಷ್ಟ್ರಗಳಿಂದ ಬಲವಾದ ಮತ್ತು ಕ್ರಿಯಾಶೀಲವಾದ ಸಹಕಾರ ಕೋರಲಾಗಿದೆ. ಇದು ಶೀಘ್ರದಲ್ಲಿಯೇ ಫಲ ಕೊಡಲಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.