ADVERTISEMENT

ಅರ್ನಬ್ ಬಂಧನ: ಸಂಪಾದಕರ ಒಕ್ಕೂಟ ಖಂಡನೆ

ಪಿಟಿಐ
Published 4 ನವೆಂಬರ್ 2020, 8:16 IST
Last Updated 4 ನವೆಂಬರ್ 2020, 8:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರ ಬಂಧನದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಭಾರತೀಯ ಸಂಪಾದಕರ ಒಕ್ಕೂಟವು (ಎಡಿಟರ್ಸ್‌ ಗಿಲ್ಡ್‌ ಆಫ್‌ ಇಂಡಿಯಾ) ಘಟನೆಯನ್ನು ಖಂಡಿಸಿದೆ.

‘ಈ ಪ್ರಕರಣದಲ್ಲಿ ಅವರ ಬಂಧನ ನ್ಯಾಯಯುತವಾಗಿದೆಯೇ‘ ಎಂದು ಒಕ್ಕೂಟವು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರನ್ನು ಕೇಳಿದೆ. ಅಧಿಕಾರ ಬಳಸಿಕೊಂಡು ಮಾಧ್ಯಮದ ವಿಮರ್ಶಾತ್ಮಕ ವರದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಸರಿಯಲ್ಲ ಎಂದು ಒಕ್ಕೂಟ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT