ADVERTISEMENT

ಗುಜರಾತ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಏಜೆನ್ಸೀಸ್
Published 28 ಜೂನ್ 2020, 9:32 IST
Last Updated 28 ಜೂನ್ 2020, 9:32 IST
ಕಾರ್ಖಾನೆಯಲ್ಲಿ ಬೆಂಕಿ
ಕಾರ್ಖಾನೆಯಲ್ಲಿ ಬೆಂಕಿ   

ಆನಂದ್: ಗುಜರಾತಿನ ಆನಂದ್ ಜಿಲ್ಲೆಯ ಖಂಭಾಟ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭಾನುವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.ಬೆಂಕಿ ನಂದಿಸಲು ಅಗ್ನಿ ಶಾಮಕ ದಳ 15 ವಾಹನಗಳು ದೌಡಾಯಿಸಿದ್ದು, ಯಾವುದೇ ಸಾವು ನೋವು ವರದಿಯಾಗಿಲ್ಲ.

ಕಾರ್ಖಾನೆ ಇರುವ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದ್ದು, ಹತ್ತಿರದ ಪ್ರದೇಶಗಳಲ್ಲಿನ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT