ADVERTISEMENT

ಬಿಕನೇರ್‌: ಸಿಹಿ ತಿನಿಸಿನ ಅಂಗಡಿಯಲ್ಲಿ ಬೆಂಕಿ ಅವಘಡ– ಇಬ್ಬರು ಸಾವು

ಪಿಟಿಐ
Published 7 ಮಾರ್ಚ್ 2023, 13:46 IST
Last Updated 7 ಮಾರ್ಚ್ 2023, 13:46 IST
.
.   

ಜೈಪುರ (ಪಿಟಿಐ): ‘ರಾಜಸ್ಥಾನದ ಬಿಕನೇರ್‌ ಜಿಲ್ಲೆಯ ಸಿಹಿ ತಿನಿಸಿನ ಅಂಗಡಿಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ ಇಬ್ಬರು ಕಾರ್ಮಿಕರು ಮೃತಟ್ಟಿದ್ದಾರೆ’ ಎಂದು ಪೊಲೀಸರು ಮಂಗಳವಾರ ಹೇಳಿದ್ದಾರೆ.

‘ಜೈ ನಾರಾಯಣ ವ್ಯಾಸ ಕಾಲೋನಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿರುವ ಅಂಗಡಿಯಲ್ಲಿ ಈ ಕಾರ್ಮಿಕರು ಸೋಮವಾರ ರಾತ್ರಿ ಮಲಗಿದ್ದ ವೇಳೆ ಶಾರ್ಟ್‌ ಸರ್ಕಿಟ್‌ ಸಂಭವಿಸಿದೆ’ ಎಂದು ಠಾಣಾಧಿಕಾರಿ ಮಹಾವೀರ್‌ ಪ್ರಸಾದ್‌ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT