ನವದೆಹಲಿ: ಕೇಂದ್ರ ದೆಹಲಿಯ ಐಟಿಒ ಸಮೀಪದ ವಿಕಾಸ ಭವನದ ಆರನೇ ಮಹಡಿಯಲ್ಲಿ ಸೋಮವಾರ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿತ್ತು.
ಮಧ್ಯಾಹ್ನ 12.10ರ ಸುಮಾರಿಗೆ ಬೆಂಕಿ ಕಾಣಿಸಿದ ಬಗ್ಗೆ ದೆಹಲಿಯ ಅಗ್ನಿಶಾಮಕ ಸೇವೆ ಇಲಾಖೆಗೆ (ಡಿಎಫ್ಎಸ್) ಮಾಹಿತಿ ಲಭಿಸಿತು. ಸ್ಥಳಕ್ಕೆ ಐದು ಅಗ್ನಿಶಾಮಕ ವಾಹನಗಳನ್ನು ಕಳುಹಿಸಿ, ಬೆಂಕಿಯ ಜ್ವಾಲೆಯನ್ನು ನಿಯಂತ್ರಣಕ್ಕೆ ತರಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.