ADVERTISEMENT

ಉಕ್ಕು ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ನಿಧನ

ಪಿಟಿಐ
Published 26 ಜೂನ್ 2022, 18:50 IST
Last Updated 26 ಜೂನ್ 2022, 18:50 IST
V Krishnamurthy
V Krishnamurthy   

ನವದೆಹಲಿ: ಸಾರ್ವಜನಿಕ ವಲಯದ ಉದ್ದಿಮೆ ಭಾರತೀಯ ಉಕ್ಕುಪ್ರಾಧಿಕಾರದ (ಎಸ್‌ಎಐಎಲ್‌) ಮಾಜಿ ಅಧ್ಯಕ್ಷ ವಿ.ಕೃಷ್ಣಮೂರ್ತಿ (97) ಅವರು ಚೆನ್ನೈನಲ್ಲಿ ಭಾನುವಾರ ನಿಧನರಾದರು.

ಅವರು ಬಿಎಚ್‌ಇಎಲ್, ಮಾರುತಿ ಉದ್ಯೋಗ, ಜಿಎಐಎಲ್‌ನ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಅಂತ್ಯಕ್ರಿಯೆ ಸೋಮವಾರ (ಜೂನ್ 27) ನೆರವೇರಲಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT