ಜಮ್ಮು ಮತ್ತು ಕಾಶ್ಮೀರ: ಶ್ರೀನಗರದಿಂದ ರಾಜಸ್ಥಾನಕ್ಕೆ ತೆರಳುತ್ತಿದ್ದ ಟ್ರಕ್ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಜ್ಜರ್ ಕೋಟ್ಲಿ ಪ್ರದೇಶದಲ್ಲಿ ಕಂದಕಕ್ಕೆ ಉರುಳಿದೆ. ಅವಘಡದಲ್ಲಿ ನಾಲ್ಕು ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ(ಅ.19) ರಾತ್ರಿ ಅವಘಡ ಸಂಭವಿಸಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.