ನವದೆಹಲಿ: ಕೇಂದ್ರ ಸರ್ಕಾರವು ಅಫ್ಗಾನಿಸ್ತಾನದ ಪರಿಸ್ಥಿತಿ ಕುರಿತು ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ಗುರುವಾರ ಮಾಹಿತಿ ನೀಡಿದೆ.
ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಸಂಸತ್ ಭವನದಲ್ಲಿ ರಾಜಕೀಯ ನಾಯಕರಿಗೆ ಮಾಹಿತಿ ನೀಡಿದರು. ಈ ವೇಳೆ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಪ್ರಲ್ಹಾದ್ ಜೋಶಿ ಉಪಸ್ಥಿತರಿದ್ದರು.
ಅಫ್ಗಾನಿಸ್ತಾನದಿಂದ ಭಾರತೀಯರ ಸ್ಥಳಾಂತರ ವಿಷಯದ ಜತೆಗೆ ಅಲ್ಲಿನ ಪರಿಸ್ಥಿತಿಯ ಸಂಪೂರ್ಣ ಮಾಹಿತಿಯನ್ನು ಸಭೆಯಲ್ಲಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಸಭೆಯಲ್ಲಿ ಎನ್ಸಿಪಿ ನಾಯಕ ಶರದ್ ಪವಾರ್, ರಾಜ್ಯಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ, ಡಿಎಂಕೆ ನಾಯಕ ಟಿ.ಆರ್. ಬಾಲು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಅಪ್ನಾ ದಳದ ಅನುಪ್ರಿಯಾ ಪಟೇಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಇವನ್ನೂ ಓದಿ
*ಕಾಬೂಲ್ ಏರ್ಪೋರ್ಟ್ ಮೇಲೆ ಹಿಡಿತ ಸಾಧಿಸುತ್ತಿರುವ ತಾಲಿಬಾನ್: ಪೆಂಟಗನ್
*ಅಫ್ಗಾನ್ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಜಿ7 ಸಭೆ ಕರೆದ ಬ್ರಿಟನ್ ಪ್ರಧಾನಿ ಬೋರಿಸ್
*ಕಾಬೂಲ್: ಬೆದರಿಕೆಯ ನಡುವೆಯೂ ಹೆಚ್ಚಿನ ಜನರನ್ನು ಸ್ಥಳಾಂತರಿಸಿದ ಅಮೆರಿಕ
*ಹತ್ತಾರು ತಾಲಿಬಾನಿಗಳನ್ನು ಕೊಂದು ಪಂಜ್ಶೇರ್ ಪ್ರಾಂತ್ಯ ವಶಕ್ಕೆ ಪಡೆದ ವಿರೋಧಿ ಪಡೆ
*ತೆರವು: ಗಡುವು ಮೀರಿದರೆ ಎಚ್ಚರ
*ಅಫ್ಗಾನಿಸ್ತಾನದಲ್ಲಿ ಮಾನವೀಯತೆಗೆ ಬಹುದೊಡ್ಡ ಸವಾಲು ಎದುರಾಗಲಿದೆ; ಯುನಿಸೆಫ್
*ಅಫ್ಗನ್ಗೆ ಔಷಧ ಪರಿಕರ ಪೂರೈಕೆ ಇನ್ನಷ್ಟು ವಿಳಂಬ
*ತಾಲಿಬಾನ್ ಮೂಲಭೂತವಾದದ ಕಡುವಿರೋಧಿ ಪಾಪ್ ತಾರೆ ಅಫ್ಗಾನಿಸ್ತಾನದಿಂದ ಪಲಾಯನ
*ಅಫ್ಗನ್ ತೊರೆವ ಧಾವಂತ: 7 ಬಲಿ
*ಮಾಜಿ ಅಧ್ಯಕ್ಷ ಅಶ್ರಫ್ ಘನಿ ಅಫ್ಗಾನಿಸ್ತಾನಕ್ಕೆ ಮರಳಬಹುದು: ತಾಲಿಬಾನ್
*ಆಫ್ಗಾನ್ನಿಂದ ಸೇನೆ ಹಿಂತೆಗೆತ ತಾರ್ಕಿಕ ಮತ್ತು ಸರಿಯಾದ ನಿರ್ಧಾರ: ಬೈಡನ್
*ಅಫ್ಗಾನ್ ತಾಲಿಬಾನ್ ವಶವಾಗಲು ಪಾಕ್ ಗುಪ್ತಚರ ಸಂಸ್ಥೆ ಕೈವಾಡ: ಅಮೆರಿಕ ಸಂಸದ
*ಕಾಬೂಲ್ನಿಂದ ಜನರ ಸ್ಥಳಾಂತರ ಪ್ರಕ್ರಿಯೆ ಇನ್ನಷ್ಟು ತ್ವರಿತ: ಜೋ ಬೈಡನ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.