ನವದೆಹಲಿ: ಕರ್ನಾಟಕದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಗುರುವಾರ ಭೇಟಿಯಾಗಿ ರಾಜ್ಯದ ಯೋಜನೆಗಳಿಗೆ ತಕ್ಷಣ ಅನುಮತಿ ಕೊಡುವಂತೆ ವಿನಂತಿಸಿದರು.
ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆಯ ಮಾನ್ಯತೆ ದೊರಕಿಸಿಕೊಡುವಂತೆ ವಿನಂತಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.