ADVERTISEMENT

ವಿದ್ಯುತ್‌ ಸ್ಥಾವರಗಳಲ್ಲಿ ಬಯೋಮಾಸ್‌ ಬಳಕೆ: ರಾಷ್ಟ್ರೀಯ ಮಿಷನ್ ಸ್ಥಾಪನೆಗೆ ಚಿಂತನೆ

ಪಿಟಿಐ
Published 25 ಮೇ 2021, 10:44 IST
Last Updated 25 ಮೇ 2021, 10:44 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ಕೃಷಿ ತ್ಯಾಜ್ಯ ಸುಡುವಿಕೆಯಿಂದ ಉಂಟಾಗುವ ಮಾಲಿನ್ಯ ಹಾಗೂ ಇಂಗಾಲ ಹೊರಸೂಸುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಬಯೋಮಾಸ್‌ ಬಳಕೆ ಕುರಿತು ರಾಷ್ಟ್ರೀಯ ಮಿಷನ್‌ ಸ್ಥಾಪಿಸಲು ನಿರ್ಧರಿಸಲಾಗಿದೆ’ ವಿದ್ಯುತ್‌ ಸಚಿವಾಲಯವು ಮಂಗಳವಾರ ತಿಳಿಸಿದೆ.

‘ಇದು ಇಂಧನ ಪರಿವರ್ತನೆ ಮತ್ತು ಶುದ್ಧ ಇಂಧನ ಸಂಪನ್ಮೂಲಗಳ ಬಳಕೆಗೆ ಇನ್ನಷ್ಟು ಬೆಂಬಲ ನೀಡಲಿದೆ’ ಎಂದು ಸಚಿವಾಲಯವು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.