ADVERTISEMENT

ತೀಸ್ತಾ ಸೆಟಲ್‌ವಾಡ್‌ ಜಾಮೀನು ಅರ್ಜಿ: ಆದೇಶ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2022, 13:45 IST
Last Updated 26 ಜುಲೈ 2022, 13:45 IST
ತೀಸ್ತಾ ಸೆಟಲ್‌ವಾಡ್‌
ತೀಸ್ತಾ ಸೆಟಲ್‌ವಾಡ್‌   

ಅಹಮದಾಬಾದ್‌: ಗುಜರಾತ್‌ ಗಲಭೆ ಪ್ರಕರಣಗಳಲ್ಲಿ ನಿರಪರಾಧಿಗಳನ್ನು ಸಿಲುಕಿಸಲು ಹುಸಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂಬ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್‌ ಮತ್ತು ಮಾಜಿ ಡಿಜಿಪಿ ಆರ್‌.ಬಿ.ಶ್ರೀಕುಮಾರ್‌ ಅವರ ಜಾಮೀನು ಅರ್ಜಿ ಕುರಿತ ಆದೇಶವನ್ನು ಇಲ್ಲಿನ ನ್ಯಾಯಾಲಯವೊಂದು ಜುಲೈ 28ಕ್ಕೆ ಮುಂದೂಡಿದೆ.

ಆದೇಶವನ್ನು ಮಂಗಳವಾರ ಪ್ರಕಟಿಸುವುದಾಗಿ ಈ ಹಿಂದೆ ನ್ಯಾಯಾಲಯ ಹೇಳಿತ್ತು. ಆದರೆ ಆದೇಶ ಸಿದ್ಧವಾಗದ ಕಾರಣ ಮುಂದೂಡಲಾಗಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT