ADVERTISEMENT

‘ತಿರಂಗಾ ಅಭಿಯಾನದಿಂದ ಏಕತೆಯ ಸಂದೇಶ’

ಪಿಟಿಐ
Published 13 ಆಗಸ್ಟ್ 2022, 14:48 IST
Last Updated 13 ಆಗಸ್ಟ್ 2022, 14:48 IST
–ಪ್ರಾತಿನಿಧಿಕ ಚಿತ್ರ
–ಪ್ರಾತಿನಿಧಿಕ ಚಿತ್ರ   

ಜೈಪುರ: ಸರ್ಕಾರದ ‘ಹರ್‌ ಘರ್‌ ತಿರಂಗಾ’ ಅಭಿಯಾನವನ್ನು ಸ್ವಾಗತಿಸಿರುವ ಅಜ್ಮೀರ್‌ ದರ್ಗಾದ ದಿವಾನ್‌ ಜೈನುಲ್ ಅಬೆದಿನ್ ಅಲಿ ಖಾನ್, ‘ಅಭಿಯಾನವು ಜನರಲ್ಲಿ ದೇಶಭಕ್ತಿಯ ಭಾವನೆಯನ್ನು ಮೂಡಿಸಲಿದೆ ಮತ್ತು ಜಗತ್ತಿಗೆ ಏಕತೆಯ ಸಂದೇಶವನ್ನು ಸಾರಲಿದೆ’ ಎಂದು ಶನಿವಾರ ಹೇಳಿದ್ದಾರೆ.

‘ಜಾತಿ, ಧರ್ಮವನ್ನು ಮರೆತು ಪ್ರತಿಯೊಬ್ಬ ಭಾರತೀಯರೂ ಸ್ವಾತಂತ್ರ್ಯೋತ್ಸವವನ್ನು ಆಚರಿಸಬೇಕು’ ಎಂದೂ ಅವರು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT