ADVERTISEMENT

ಹರಿಯಾಣ | ಕಾರು ಅಪಘಾತ: 5 ಸಾವು

ಪಿಟಿಐ
Published 15 ನವೆಂಬರ್ 2023, 6:01 IST
Last Updated 15 ನವೆಂಬರ್ 2023, 6:01 IST
<div class="paragraphs"><p>ಅಪಘಾತ -ಸಾಂದರ್ಭಿಕ ಚಿತ್ರ</p></div>

ಅಪಘಾತ -ಸಾಂದರ್ಭಿಕ ಚಿತ್ರ

   

ಚಂಡೀಗಢ: ಕಾರು ಮತ್ತು ವಾಹನ ನಡುವೆ ಅಪಘಾತ ಸಂಭವಿಸಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಮೂರು ಮಂದಿ ಗಾಯಾಗೊಂಡಿರುವ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಥಿಕ್ರಿ ಗ್ರಾಮದ ಸಮೀ‍ಪ ರಾಷ್ಟ್ರೀಯ ಹೆದ್ದಾರಿಯ ಬಳಿ ಮಂಗಳವಾರ ತಡ ರಾತ್ರಿ ಈ ಅಪಘಾತ ಸಂಭವಿಸಿದೆ.

ADVERTISEMENT

‘ಕಾರು ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭ ಹೊಡೆಡಿದ್ದಾನೆ. ಈ ವೇಳೆ ರಸ್ತೆಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಮತ್ತೊಂದು ವಾಹನ ಡಿಕ್ಕಿ ಹೊಡಿದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.