ADVERTISEMENT

ಹೈಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2019, 19:07 IST
Last Updated 7 ನವೆಂಬರ್ 2019, 19:07 IST

ನವದೆಹಲಿ: ರಾಜ್ಯ ಹೈಕೋರ್ಟ್‌ಗೆ ಐವರು ನೂತನ ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಜ್ಯೋತಿ ಮೂಲಿಮನಿ, ಎನ್‌.ಎಸ್‌. ಸಂಜಯ ಗೌಡ, ಆರ್‌.ನಟರಾಜ್‌, ಪ್ರದೀಪ್ ಸಿಂಗ್ ಯೆರೂರು ಹಾಗೂ ಹೇಮಂತ್ ಚಂದನಗೌಡರ್ ಅವರೇ ನೇಮಕಗೊಂಡವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT