ತಿರುವನಂತಪುರ: ಕೇರಳದ ಹಲವೆಡೆ ಬುಧವಾರ ವ್ಯಾಪಕವಾಗಿ ಮಳೆಯಾಗಿದ್ದು, ಸಮುದ್ರತೀರ ಮತ್ತು ನದಿ ಪಾತ್ರಗಳ ಭಾಗಗಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಲಾಗಿದೆ.
ಮಲಪ್ಪುರಂ, ವಯನಾಡ್ ಮತ್ತು ಕಾಸರಗೋಡು ಹೊರತುಪಡಿಸಿ ಇತರ 11 ಜಿಲ್ಲೆಗಳ ಹಲವೆಡೆ ಮಂಗಳವಾರ ರಾತ್ರಿಯಿಂದ ಭಾರಿ ಗಾಳಿಯೊಂದಿಗೆ ಮಳೆಯಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.