ADVERTISEMENT

ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

ಪಿಟಿಐ
Published 1 ಮೇ 2019, 18:19 IST
Last Updated 1 ಮೇ 2019, 18:19 IST

ಪ್ರತಾಪ್‌ಗಡ:ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರ‍್ಯಾಲಿಯ ಭದ್ರತಾ ಪರಿಶೀಲನೆಗೆ ನಿಯೋಜಿಸಲಾಗಿದ್ದ ಐಎಎಫ್‌ ಹೆಲಿಕಾಪ್ಟರ್‌ ತಾಂತ್ರಿಕ ದೋಷದಿಂದ ಬಾರಾಪುರ ಗ್ರಾಮದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.

ಈ ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT