ADVERTISEMENT

ದೇಶ ರಕ್ಷಣೆಗಾಗಿ ಭಾರತ ವೈಮಾನಿಕ ದಾಳಿ ನಡೆಸಿದೆ: ಪ್ರಕಾಶ್ ಜಾವಡೇಕರ್

ರಾಯಿಟರ್ಸ್
Published 26 ಫೆಬ್ರುವರಿ 2019, 7:24 IST
Last Updated 26 ಫೆಬ್ರುವರಿ 2019, 7:24 IST
   

ನವದೆಹಲಿ: ದೇಶ ರಕ್ಷಣೆಗಾಗಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಫೆಬ್ರುವರಿ 14ರಂದು ಪುಲ್ವಾಮದಲ್ಲಿ ನಡೆದ ದಾಳಿಗೆ ಪ್ರತೀಕಾರ ನಡೆಸಲು ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೇನೆಗೆ ಸರ್ವಾಧಿಕಾರ ನೀಡಿದ್ದರು. ಸೇನಾಪಡೆಗೆ ದೇಶದ ಬೆಂಬಲವಿದೆ ಎಂದಿದ್ದಾರೆ ಸಚಿವರು.

ಇದನ್ನೂ ಓದಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.