ADVERTISEMENT

ಹಿಂದೂ ವಧು ಅಪಹರಣ: ಪಾಕ್‌ಗೆ ಭಾರತ ಎಚ್ಚರಿಕೆ

ಪಿಟಿಐ
Published 28 ಜನವರಿ 2020, 19:59 IST
Last Updated 28 ಜನವರಿ 2020, 19:59 IST
   

ನವದೆಹಲಿ: ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಹಿಂದೂ ವಧುವಿನ ಅಪಹರಣ‌ ಸಂಬಂಧ ಪಾಕಿಸ್ತಾನದ ರಾಯಭಾರ ಕಚೇರಿಯ ಹಿರಿಯ ಅಧಿಕಾರಿಯನ್ನು ಕರೆಸಿ ಭಾರತ ತನ್ನ ತೀವ್ರ ಪ್ರತಿರೋಧವನ್ನು ದಾಖಲಿಸಿದೆ

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ, ತ್ವರಿತ ಕ್ರಮಕೈಗೊಳ್ಳಬೇಕು. ದೇಶದಲ್ಲಿನ ಹಿಂದೂ ಅಲ್ಪಸಂಖ್ಯಾತರ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT