ADVERTISEMENT

Photos| ಆಪರೇಷನ್ ಸಮುದ್ರ ಸೇತು: ಇರಾನ್‌ನಲ್ಲಿ ಸಿಲುಕಿದ್ದ ಭಾರತೀಯರ ಕರೆತಂದ ‘ಐಎನ್‌ಎಸ್‌ ಶಾರ್ದೂಲ್‌’

ಕೊರೊನಾ ವೈರಸ್‌ ಮತ್ತು ಲಾಕ್‌ಡೌನ್‌ ಪರಿಣಾಮವಾಗಿ ಇರಾನ್‌ನಲ್ಲಿ ಸಿಲುಕಿದ್ದ 233 ಭಾರತೀಯರನ್ನು ನೌಕಾಪಡೆಯ ಯುದ್ಧ ನೌಕೆ ‘ಐಎನ್‌ಎಸ್‌ ಶಾರ್ದುಲ್’ ಗುರುವಾರ ಗುಜರಾತ್‌ನ ಪೋರ್‌ಬಂದರ್‌ಗೆ ವಾಪಸ್ ಕರೆ ತಂದಿದೆ. ವಿದೇಶದಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ದೇಶಕ್ಕೆ ಕರೆತರಲು ನೌಕಾಪಡೆಯು ‘ಆಪರೇಷನ್ ಸಮುದ್ರ ಸೇತು’ ಕೈಗೊಂಡಿದೆ.

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 7:53 IST
Last Updated 12 ಜೂನ್ 2020, 7:53 IST
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.