ಶ್ರೀನಗರ: ಬಸ್ಸಿಗಾಗಿ ಕಾಯುತ್ತಿದ್ದ ಜನರ ಮೇಲೆ ಉಗ್ರರು ಗ್ರೆನೇಡ್ ಎಸೆದ ಪರಿಣಾಮ 20 ಮಂದಿ ಗಾಯಗೊಂಡ ಘಟನೆ ಸೋಮವಾರ ಸಂಜೆ ಸೋಪೋರ್ನಲ್ಲಿ ನಡೆದಿದೆ.
ಚಾಲಕನ ಹತ್ಯೆ: ರಾತ್ರಿ ಅನಂತನಾಗ್ನಲ್ಲಿ ನಡೆದ ಇನ್ನೊಂದು ಘಟನೆಯಲ್ಲ ಆ್ಯಪಲ್ಗಳನ್ನು ಸಾಗಿಸಲು ಮುಂದಾಗಿದ್ದ ಲಾರಿ ಚಾಲಕರೊಬ್ಬರನ್ನು ಭಯೋತ್ಪಾದಕರು ಗುಂಡಿಟ್ಟು ಕೊಂದಿದ್ದಾರೆ. ಈಚಿನ ದಿನಗಳಲ್ಲಿ ನಡೆದ ಇಂಥ ನಾಲ್ಕನೇ ಹತ್ಯೆ ಇದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.