ADVERTISEMENT

ಜಮ್ಮು-ಕಾಶ್ಮೀರ: ಉಗ್ರರ ದಾಳಿಯಲ್ಲಿ ವ್ಯಕ್ತಿಗೆ ಗಾಯ, ಭದ್ರತಾ ಪಡೆಗಳಿಂದ ಶೋಧ

ಏಜೆನ್ಸೀಸ್
Published 4 ಜೂನ್ 2020, 12:18 IST
Last Updated 4 ಜೂನ್ 2020, 12:18 IST
ಉಗ್ರರಿಗಾಗಿ ಶೋಧ ಕಾರ್ಯದಲ್ಲಿ ತೊಡಗಿರುವ ಭದ್ರತಾ ಪಡೆ
ಉಗ್ರರಿಗಾಗಿ ಶೋಧ ಕಾರ್ಯದಲ್ಲಿ ತೊಡಗಿರುವ ಭದ್ರತಾ ಪಡೆ   

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್‌ಗಾಮ್‌ ಪ್ರದೇಶದ ಯರಿಪೋರ ಮಾರುಕಟ್ಟೆಯಲ್ಲಿ ಭಯೋತ್ಪಾದಕರು, ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿ ದಾಳಿ ನಡೆಸಿದ ಸಂದರ್ಭದಲ್ಲಿ ನಾಗರಿಕರೊಬ್ಬರುಗಾಯಗೊಂಡಿದ್ದಾರೆ.

ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆ ಪ್ರಾರಂಭಿಸಿವೆ.

ಉಗ್ರರ ದಾಳಿ ವೇಳೆ ಗಾಯಗೊಂಡಿರುವ ನಾಗರಿಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಇನ್ನುಳಿದ ಮಾಹಿತಿ ಸಿಗಬೇಕಿದೆ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.