ADVERTISEMENT

ಜವಾಹರ್‌ ಸುರಂಗದ ಬಳಿ ಭಾರಿ ಹಿಮಪಾತ: ಏಳು ಪೊಲೀಸರ ಸಾವು

ಪಿಟಿಐ
Published 8 ಫೆಬ್ರುವರಿ 2019, 17:14 IST
Last Updated 8 ಫೆಬ್ರುವರಿ 2019, 17:14 IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯ ಜವಾಹರ್‌ ಸುರಂಗದ ಬಳಿ ಭಾರಿ ಹಿಮಪಾತದಲ್ಲಿ ಸಿಲುಕಿ ಏಳು ಪೊಲೀಸರು ಮೃತಪಟ್ಟಿದ್ದಾರೆ.

ಗುರುವಾರ ಸಂಜೆ ಸಂಭವಿಸಿದ್ದ ಹಿಮಪಾತಕ್ಕೆ ಕರ್ತವ್ಯ ನಿರತರಾಗಿದ್ದ ಹತ್ತು ಪೊಲೀಸರು ಸಿಲುಕಿದ್ದರು. ಇವರಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನೊಬ್ಬರು ನಾಪತ್ತೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT