ADVERTISEMENT

ಜಯಲಲಿತಾ ಸಾವಿನ ತನಿಖೆಗೆ ಇನ್ನಷ್ಟು ಕಾಲಾವಕಾಶ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2018, 18:23 IST
Last Updated 24 ಅಕ್ಟೋಬರ್ 2018, 18:23 IST
   

ಚೆನ್ನೈ:ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿನ ಕುರಿತು ತನಿಖೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಆರ್ಮುಗಸ್ವಾಮಿ ನೇತೃತ್ವದ ಆಯೋಗದ ಅವಧಿಯನ್ನು ಸರ್ಕಾರನಾಲ್ಕು ತಿಂಗಳ ಕಾಲ ವಿಸ್ತರಿಸಿದೆ.

ಆಯೋಗದ ಅವಧಿ ಅ.24 (ಬುಧವಾರ) ಕೊನೆಗೊಳ್ಳಲಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT