ADVERTISEMENT

ಶಬರಿಮಲೆ ದೇಗುಲದ ಮುಖ್ಯ ಅರ್ಚಕರಾಗಿ ಜಯರಾಮನ್‌ ನಂಬೂದಿರಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2022, 14:01 IST
Last Updated 18 ಅಕ್ಟೋಬರ್ 2022, 14:01 IST
ಶಬರಿಮಲೆ
ಶಬರಿಮಲೆ    

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇವಾಲಯದ ಮುಖ್ಯ ಅರ್ಚಕರಾಗಿ (ಮೇಲ್‌ಶಾಂತಿ) ಕಣ್ಣೂರು ಮಲಪಟ್ಟಂನ ಜಯರಾಮನ್‌ ನಂಬೂದಿರಿ ಕೆ. ಅವರನ್ನು ಆಯ್ಕೆ ಮಾಡಲಾಗಿದೆ.

ಶಬರಿಮಲೆ ಮಾಳಿಕಪುರಂ ದೇವಾಲಯದ ಮುಖ್ಯ ಅರ್ಚಕರಾಗಿ ಕೋಟಯಂ ಜಿಲ್ಲೆಯ ವೈಕಂನ ಹರಿಹರನ್‌ ನಂಬೂದಿರಿ ಆಯ್ಕೆಯಾಗಿದ್ದಾರೆ. ಒಂದು ವರ್ಷದ ಅವಧಿಗೆ ಇವರನ್ನು ಆಯ್ಕೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT