ADVERTISEMENT

ಜಾರ್ಖಂಡ | ಗುಂಡಿಕ್ಕಿ ಐವರು ಪೊಲೀಸರ ಹತ್ಯೆ

ಏಜೆನ್ಸೀಸ್
Published 14 ಜೂನ್ 2019, 14:54 IST
Last Updated 14 ಜೂನ್ 2019, 14:54 IST
   

ಸರಾಯ್‌ಕೇಲಾ:ಜಾರ್ಖಂಡ್‌ನ ಸರಾಯ್‌ಕೇಲ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಐವರು ಪೊಲೀಸರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಘಟನೆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಎಎನ್‌ಐ ಟ್ವೀಟ್‌ ಮಾಡಿದೆ.


ಕಳೆದ ತಿಂಗಳು ಇದೇ ಪ್ರದೇಶದಲ್ಲಿ ನಡೆದ ಸ್ಫೋಟದಲ್ಲಿ ಸಿಬಿಆರ್‌ಎನ ಎಂಟು ಕಮಾಂಡೊ ಸೇರಿದಂತೆ 11 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಲೋಕಸಭಾ ಚುನಾವಣೆ ಮುಗಿದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.